BREAKING NEWS
Search

ಶೀಲ ಶಂಕೆ:ಪತ್ನಿಗೆ ಗುಂಡು ಹಾರಿಸಿದ ಗಂಡ ಅಂದರ್!

1795

ಕಾರವಾರ:-ತಾಲೂಕಿನ ಕದ್ರಾದ ಗೋಯಲ್ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ತರಲು ಹೋಗಿದ್ದ
ರಸಿಕ ದೇಸಾಯಿ ಎಂಬ ಮಹಿಳೆಗೆ ಗುಂಡು ಹಾರಿಸಿದ ಪ್ರಕರಣವನ್ನು ಕದ್ರ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಎರಡು ದಿನದ ಹಿಂದೆ ನಡೆದಿದ್ದ ಈ ಘಟನೆಯಲ್ಲಿ ತನಿಖೆವೇಳೆ ಪತ್ನಿಯ ಶೀಲ ಶಂಕಿಸಿದ್ದ ಆಕೆಯ ಗಂಡ ರಮೇಶ್ ದೇಸಾಯಿ ಆರೋಪಿಯಾಗಿದ್ದು ಆತನನ್ನು ಬಂಧಿಸಿ ಆತನಿಂದ ನಾಡ ಬಂದೂಕು ಹಾಗು ಜೀವಂತ ಬುಲೇಟ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!