BREAKING NEWS
Search

ಬುಧವಾರದ ದಿನ ಭವಿಷ್ಯ.

527

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,
ದಕ್ಷಿಣಾಯಣ, ಹೇಮಂತ ಋತು,
ಮಾರ್ಗಶಿರ ಮಾಸ, ಕೃಷ್ಣಪಕ್ಷ.
ವಾರ: ಬುಧವಾರ, ತಿಥಿ: ಅಷ್ಟಮಿ
ನಕ್ಷತ್ರ: ಹಸ್ತ
ರಾಹುಕಾಲ: 12.29 ರಿಂದ 1.54
ಗುಳಿಕ ಕಾಲ: 11.03 ರಿಂದ 12.29
ಯಮಗಂಡಕಾಲ: 8.11 ರಿಂದ 9.37

ಮೇಷ: ಕಾರ್ಯ ದಲ್ಲಿ ವಿಳಂಭ ಭ್ರಾತೃಗಳಿಂದ ತೊಂದರೆ, ಕುಟುಂಬದಲ್ಲಿ ಅಸೌಖ್ಯ, ವಾಹನ ಅಪಘಾತ, ಆರೋಗ್ಯ ಉತ್ತಮ.

ವೃಷಭ: ವಿಪರೀತ ಖರ್ಚು, ಪಾಪ ಕಾರ್ಯದಲ್ಲಿ ಆಸಕ್ತಿ, ಅನಾರೋಗ್ಯ, ಉದ್ಯೋಗದಲ್ಲಿ ತೊಂದರೆ, ಬಂಧುಗಳಿಂದ ಕಿರಿಕಿರಿ.

ಮಿಥುನ: ಸಲ್ಲದ ಅಪವಾದ ಎಚ್ಚರದಿಂದಿರಿ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮನಕ್ಲೇಷ, ಮಹಿಳೆಯರಿಗೆ ಅನುಕೂಲಕರ.

ಕಟಕ: ಆಕಸ್ಮಿಕ ಧನಲಾಭ, ಪರಿಶ್ರಮಕ್ಕೆ ತಕ್ಕ ಫಲ, ದೃಷ್ಟಿ ದೋಷದಿಂದ ತೊಂದರೆ, ಕೃಷಿಕರಿಗೆ ಲಾಭ, ಗೆಳೆಯರಿಂದ ಅನರ್ಥ.

ಸಿಂಹ: ಗಣ್ಯ ವ್ಯಕ್ತಿಯೊಬ್ಬರ ಭೇಟಿ, ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯಾಪಾರದಲ್ಲಿ ನಷ್ಟ, ಚಂಚಲ ಮನಸ್ಸು.

ಕನ್ಯಾ: ಲವಲವಿಕೆ,ಕಫ ಬಾದೆ,ಕೆಲಸ ಒತ್ತಡ ದಿಂದ ಮುಕ್ತಿ, ವಿವಾಹ ಯೋಗ, ವಾಹನ ಸವಾರರಿಗೆ ಅತಿಯಾದ ಭಯ, ಮನಕ್ಲೇಷ,ಆಯಾಸ,ಹಣ ಕೃಡೀಕರಣ,ದುಂದು ವೆಚ್ಚ ಮಾಡುವಿರಿ.

ತುಲಾ: ನೆರೆ ಹೊರೆಯವರಿಂದ ಹಣವ್ಯಯ, ಮಾನಸಿಕ ಒತ್ತಡ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ವೃಶ್ಚಿಕ: ಹಿತಶತ್ರುಗಳಿಂದ ತೊಂದರೆ ಎಚ್ಚರದಿಂದಿರಿ, ಆರೋಗ್ಯದಲ್ಲಿ ಚೇತರಿಕೆ, ಸುಖ ಭೋಜನ, ಅಧಿಕಾರಿಗಳಿಂದ ಪ್ರಶಂಸೆ.

ಧನಸ್ಸು: ದೂರ ಪ್ರಯಾಣ, ದೇವತಾ ಕಾರ್ಯಗಳಲ್ಲಿ ಭಾಗಿ, ಸಂಗಾತಿಯ ಸಲಹೆ ಉತ್ತಮ.

ಮಕರ: ಸ್ವಗೃಹ ವಾಸ, ಕೀರ್ತಿ ಲಾಭ, ಪ್ರಿಯ ಜನರ ಭೇಟಿ, ಉತ್ತಮ ಬುದ್ಧಿಶಕ್ತಿ, ಅನ್ಯ ಜನರಲ್ಲಿ ದ್ವೇಷ.

ಕುಂಭ: ದಾಂಪತ್ಯದಲ್ಲಿ ಅನ್ಯೋನ್ಯತೆ, ದ್ರವ್ಯಲಾಭ, ಸ್ಥಳ ಬದಲಾವಣೆ, ಕೆಟ್ಟ ಆಲೋಚನೆ, ಶೀತ ಸಂಬಂಧ ರೋಗಗಳು.

ಮೀನ: ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ, ಅಧಿಕ ಖರ್ಚು, ಪುಣ್ಯಕ್ಷೇತ್ರ ದರ್ಶನ, ದುಷ್ಟರಿಂದ ದೂರವಿರಿ, ಚೋರಾಗ್ನಿ ಭೀತಿ,ಆರೋಗ್ಯ ಉತ್ತಮ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!